‘ಸಂಸ್ಥೆಯ ಮಾಜಿ ಸಿಎಫ್ಒ ರಾಜೀವ್ ಬನ್ಸಲ್ ಅವರಿಗೆ ಗುತ್ತಿಗೆ ಒಪ್ಪಂದ ರದ್ದತಿ ಅನ್ವಯ ನೀಡಿದ ಗರಿಷ್ಠ ಪರಿಹಾರ ನೀಡಿಕೆಯಲ್ಲಿ ನಿಯಮಾವಳಿ ಉಲ್ಲಂಘಿಸಿದ ಪ್ರಕರಣ ಇತ್ಯಥ್ಯಕ್ಕೆ ಸಂಸ್ಥೆಯು ಷೇರು ನಿಯಂತ್ರಣ ಮಂಡಳಿಯ (ಸೆಬಿ) ಮೊರೆ ಹೋಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ‘ಆಡಳಿತ ಮಂಡಳಿಗೆ ವಿಶಾಲದೃಷ್ಟಿಕೋನ ಇರುವವರನ್ನು ನೇಮಿಸುವ ಅಗತ್ಯವಿದೆ’ ಎಂದು ಸಲಹೆಯನ್ನೂ ನೀಡಿದ್ದಾರೆ.