‘ನ್ಯಾಯಮಂಡಳಿಯ ಆದೇಶದ ಮೂಲಕ ಕರ್ನಾಟಕಕ್ಕೆ ನೀರಿನ ಪಾಲು ದೊರೆಯದು ಎಂದು ಯಾರಾದರೂ ನಂಬಿದ್ದರೆ ಅವರು ಭ್ರಮಾಲೋಕದಲ್ಲಿದ್ದಾರೆ ಎಂದು ಭಾವಿಸಬೇಕಾಗುತ್ತದೆ. ಆದರೆ, ಕರ್ನಾಟಕವು ಮಹದಾಯಿ ನೀರನ್ನು ಬೇರೆಡೆಗೆ ತಿರುಗಿಸುವುದು ಅಥವಾ ಬೇರೆ ನದಿ ಪಾತ್ರಕ್ಕೆ ಹರಿಸುವುದಕ್ಕೆ ಅವಕಾಶ ಇಲ್ಲ. ಅವರು ಈ ನೀರನ್ನು ಕುಡಿಯುವ ಉದ್ದೇಶಕ್ಕೆ ಅಥವಾ ನದಿ ಪಾತ್ರದ ಪ್ರದೇಶದಲ್ಲಿಯೇ ಬಳಸಿಕೊಳ್ಳಬೇಕು’ ಎಂದು ಪರ್ರೀಕರ್
ಅಭಿಪ್ರಾಯಪಟ್ಟಿದ್ದಾರೆ.