<p><strong>ಚಿಂಚೋಳಿ</strong>: ತಾಲ್ಲೂಕಿನ ಹೂಡದಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಮಕ್ಕಳಿಬ್ಬರನ್ನು ಬಾವಿಗೆ ಎಸೆದು ತಂದೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ರಂಗಯ್ಯ ನಾಗಯ್ಯ ಗುತ್ತೇದಾರ (30), ಶಿವಕುಮಾರ (5), ಶ್ರೀಕಾಂತ (2) ಮೃತರು. ಪತ್ನಿಯೊಂದಿಗೆ ಜಗಳವಾಡಿದ ರಂಗಯ್ಯ ಮಕ್ಕಳೊಂದಿಗೆ ಹೊಲಕ್ಕೆ ತೆರಳಿದ್ದಾರೆ.</p>.<p>ಮಕ್ಕಳಿಬ್ಬರಿಗೆ ಕಲ್ಲುಕಟ್ಟಿ ಬಾವಿಗೆ ಹಾಕಿ ಅರ್ಧ ಕಿ.ಮೀ ದೂರದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಾವಿಯಲ್ಲಿ ಹುಡುಕಾಟ ಆರಂಭಿಸಿದ ಕೆಲ ಹೊತ್ತಿನಲ್ಲೇ ಶ್ರೀಕಾಂತನ ಶವ ಪತ್ತೆಯಾದರೆ, ಶಿವಕುಮಾರ ಶವ ರಾತ್ರಿ ಪತ್ತೆಯಾಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಂಚೋಳಿ</strong>: ತಾಲ್ಲೂಕಿನ ಹೂಡದಳ್ಳಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಮಕ್ಕಳಿಬ್ಬರನ್ನು ಬಾವಿಗೆ ಎಸೆದು ತಂದೆ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ರಂಗಯ್ಯ ನಾಗಯ್ಯ ಗುತ್ತೇದಾರ (30), ಶಿವಕುಮಾರ (5), ಶ್ರೀಕಾಂತ (2) ಮೃತರು. ಪತ್ನಿಯೊಂದಿಗೆ ಜಗಳವಾಡಿದ ರಂಗಯ್ಯ ಮಕ್ಕಳೊಂದಿಗೆ ಹೊಲಕ್ಕೆ ತೆರಳಿದ್ದಾರೆ.</p>.<p>ಮಕ್ಕಳಿಬ್ಬರಿಗೆ ಕಲ್ಲುಕಟ್ಟಿ ಬಾವಿಗೆ ಹಾಕಿ ಅರ್ಧ ಕಿ.ಮೀ ದೂರದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಬಾವಿಯಲ್ಲಿ ಹುಡುಕಾಟ ಆರಂಭಿಸಿದ ಕೆಲ ಹೊತ್ತಿನಲ್ಲೇ ಶ್ರೀಕಾಂತನ ಶವ ಪತ್ತೆಯಾದರೆ, ಶಿವಕುಮಾರ ಶವ ರಾತ್ರಿ ಪತ್ತೆಯಾಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>