ಉಷಾ ಪುರುಷೋತ್ತಮ್ ಹಾಗೂ ಆಶಾ ಮುನಿಯಪ್ಪ ನಿರ್ಮಿಸಿರುವ ಈ ಚಿತ್ರದ ನಿರ್ದೇಶಕ ಪುರುಷೋತ್ತಮ್ ಓಂಕಾರ್ ಅವರದ್ದು. ಮುತ್ತುರಾಜ್ ಛಾಯಾಗ್ರಹಣ, ರಾಜ್ ಭಾಸ್ಕರ್ ಸಂಗೀತ ಚಿತ್ರಕ್ಕಿದೆ. ಗಣೇಶ್ ರಾವ್, ಶ್ರೀನಿವಾಸ ಮೂರ್ತಿ, ಜ್ಯೋತಿ, ಆಶಾ ಮುನಿಯಪ್ಪ, ರಮೇಶ್ ಭಟ್, ಸುರಕ್ಷಾ, ಜಯಲಕ್ಷ್ಮಿ, ಚಿನ್ಮಯಿ ಸೇರಿದಂತೆ ಹಲವರು ತಾರಾಬಳಗದಲ್ಲಿ ಇದ್ದಾರೆ.