ದೇವಸ್ಥಾನ ಸಮಿತಿ ಅಧ್ಯಕ್ಷ ಡಾ.ಜಿ.ಎಸ್.ಭುರಳೆ ಮಾತನಾಡಿದರು. ಪಟ್ಟಣ ಠಾಣೆ ಸಬ್ ಇನ್ಸ್ಪೆಕ್ಟರ್ ಗುರು ಪಾಟೀಲ, ನೀಲಕಂಠಪ್ಪ ಮುನ್ನೋಳಿ, ಮಹೇಶ ಸುಂಟನೂರೆ, ಸುರೇಶ ಅಡಕೆ, ಬಾಬು ಹೆಗ್ಗೆ, ಬಂಡೆಪ್ಪ ಹಾವಗುಂಡೆ, ಬಾಳಪ್ಪ, ಬಸವಣ್ಣಪ್ಪ ಕನಕ, ರಾಮಚಂದ್ರ ಹುಡಗೆ, ಅಶೋಕ ಹಿಪ್ಪರ್ಗೆ ಪಾಲ್ಗೊಂಡಿದ್ದರು. ನಂತರ ರಥೋತ್ಸವ ನಡೆಯಿತು.