ಮುನಿ ಸಂಘದ ಪುರ ಪ್ರವೇಶವು ಭಕ್ತರಲ್ಲಿ ಹರ್ಷವನ್ನು ತಂದಿದೆ ಎಂದು ಅವರು ಹೇಳಿದರು. ಹೇಮಾವತಿ ವಿ. ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಪ್ರೊ.ಎಸ್.ಪ್ರಭಾಕರ್ ಮತ್ತು ಡಾ.ಬಿ.ಯಶೋವರ್ಮ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಭಕ್ತರು ಇದ್ದರು.