ಹಾನಿಗೆ ಪರಿಹಾರ ಘೋಷಿಸದೇ ದುರಸ್ತಿ ಕಾರ್ಯ ಕೈಗೊಳ್ಳಬಾರದು. ಕೆಪಿಟಿಸಿಎಲ್ ವಿದ್ಯುತ್ ವಾಹಕ ತಂತಿ ನಿರ್ವಹಣೆಯಲ್ಲಿ ತೋರಿದ ನಿರ್ಲಕ್ಷ್ಯದಿಂದ ಅನಾಹುತ ಸಂಭವಿಸಿದೆ. 30ಕ್ಕೂ ಹೆಚ್ಚು ಮನೆಗಳಲ್ಲಿನ ವಿದ್ಯುತ್ ಸಾಮಗ್ರಿ ಹಾಳಾಗಿವೆ. ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟಾಗಿದ್ದರೆ ಹೊಣೆ ಯಾರು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.