‘ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಶೋಧನಾ ಸಮಿತಿಗೆ ನಿವೃತ್ತ ಐಎಎಸ್ ಅಧಿಕಾರಿಯನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಅಲ್ಲದೆ, ಜುನಾಗಡ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಡೀನ್ ಒಬ್ಬರನ್ನು ಸಮಿತಿಯ ಸದಸ್ಯರನ್ನಗಿ ಮಾಡಲಾಗಿದೆ. ಈ ರೀತಿಯಬೆಳವಣಿಗೆ ಖೇದಕರ’ ಎಂದರು.