<p><strong>ಬೆಂಗಳೂರು:</strong> ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿ ಪಕ್ಷಿಗಳ ನೀರಿನ ದಾಹ ನೀಗಿಸುವ ಉದ್ದೇಶದಿಂದ ನಾಲ್ಕು ಸಣ್ಣ ತೊಟ್ಟಿಗಳನ್ನು ಅಳವಡಿಸಲಾಗಿದೆ.</p>.<p>ನಗರದ ಕೇಂದ್ರ ಭಾಗದ 50 ಕಡೆಗಳಲ್ಲಿ ತೊಟ್ಟಿಗಳನ್ನು ವಾರದೊಳಗೆ ಅಳವಡಿಸುವಂತೆ ತೋಟಗಾರಿಕೆ ವಿಭಾಗದ ಅಧಿಕಾರಿಗಳಿಗೆ ಮೇಯರ್ ಆರ್.ಸಂಪತ್ ರಾಜ್ ಸೂಚನೆ ನೀಡಿದರು.</p>.<p>ಈ ತೊಟ್ಟಿಗಳಿಗೆ ನಿತ್ಯ ನೀರು ತುಂಬಿಸುವ ಕೆಲಸವನ್ನು ವಲಯದ ಸಿಬ್ಬಂದಿಗೆ ವಹಿಸಬೇಕು, ಇವುಗಳಿಗೆ ಸ್ವಯಂಚಾಲಿತ ಶುದ್ಧೀಕರಣ ಯಂತ್ರದ ಮೂಲಕ ನೀರು ಪೂರೈಸಬೇಕು ಎಂದು ಸೂಚಿಸಿದರು.</p>.<p>ನೀರಿನ ಅಭಾವದಿಂದ ಪಕ್ಷಿ ಸಂಕುಲ ನಾಶವಾಗುತ್ತಿದೆ. ಇದರಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಪಾಲಿಕೆಯ ಎಲ್ಲ ಸದಸ್ಯರು ಇದಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿ ಪಕ್ಷಿಗಳ ನೀರಿನ ದಾಹ ನೀಗಿಸುವ ಉದ್ದೇಶದಿಂದ ನಾಲ್ಕು ಸಣ್ಣ ತೊಟ್ಟಿಗಳನ್ನು ಅಳವಡಿಸಲಾಗಿದೆ.</p>.<p>ನಗರದ ಕೇಂದ್ರ ಭಾಗದ 50 ಕಡೆಗಳಲ್ಲಿ ತೊಟ್ಟಿಗಳನ್ನು ವಾರದೊಳಗೆ ಅಳವಡಿಸುವಂತೆ ತೋಟಗಾರಿಕೆ ವಿಭಾಗದ ಅಧಿಕಾರಿಗಳಿಗೆ ಮೇಯರ್ ಆರ್.ಸಂಪತ್ ರಾಜ್ ಸೂಚನೆ ನೀಡಿದರು.</p>.<p>ಈ ತೊಟ್ಟಿಗಳಿಗೆ ನಿತ್ಯ ನೀರು ತುಂಬಿಸುವ ಕೆಲಸವನ್ನು ವಲಯದ ಸಿಬ್ಬಂದಿಗೆ ವಹಿಸಬೇಕು, ಇವುಗಳಿಗೆ ಸ್ವಯಂಚಾಲಿತ ಶುದ್ಧೀಕರಣ ಯಂತ್ರದ ಮೂಲಕ ನೀರು ಪೂರೈಸಬೇಕು ಎಂದು ಸೂಚಿಸಿದರು.</p>.<p>ನೀರಿನ ಅಭಾವದಿಂದ ಪಕ್ಷಿ ಸಂಕುಲ ನಾಶವಾಗುತ್ತಿದೆ. ಇದರಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಪಾಲಿಕೆಯ ಎಲ್ಲ ಸದಸ್ಯರು ಇದಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>