ವಿಜಯಪುರ: ‘ನಗರದ ದಲಿತ ವಿದ್ಯಾರ್ಥಿನಿ ಮೇಲೆ ಈಚೆಗೆ ಅತ್ಯಾಚಾರ ಎಸಗಿ, ಕೊಲೆಗೈದ ಘಟನೆ ಖಂಡನಾರ್ಹ. ಪರಿಹಾರ, ನೌಕರಿಗಿಂತ ನ್ಯಾಯ ಬೇಕಿದೆ. ನಿಮ್ಮೊಂದಿಗೆ ನಾವೂ ಇರುತ್ತೇವೆ’ ಎಂದು ಚಿತ್ರದುರ್ಗದ ಮಾದಾರ ಚನ್ನಯ್ಯ ಪೀಠದ ಎಡೆಯೂರು ಶಾಖೆಯ ಷಡಕ್ಷರಿಮುನಿ ಸ್ವಾಮೀಜಿ ಸಂತ್ರಸ್ತೆಯ ಕುಟುಂಬಕ್ಕೆ ಧೈರ್ಯ ತುಂಬಿದರು.