ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಬಾಗಲಕೋಟೆ ಬಂದ್‌

Last Updated 6 ಜನವರಿ 2018, 7:03 IST
ಅಕ್ಷರ ಗಾತ್ರ

ವಿಜಯಪುರ: ದಲಿತ ಬಾಲಕಿ ಅತ್ಯಾಚಾರ, ಕೊಲೆ ಹಾಗೂ ಭೀಮಾಕೋರೆಗಾಂವ್ ವಿಜಯೋತ್ಸವದ ವೇಳೆ ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಶನಿವಾರ ಬಾಗಲಕೋಟೆ ಬಂದ್ ಆಚರಿಸಲಾಯಿತು.

ನಗರದಲ್ಲಿ ಮುಂಜಾನೆಯಿಂದಲೇ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಬಸ್ ಸಂಚಾರ ಸ್ಥಗಿತಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT