</p><p>ಆದರೆ ಈ ಆರೋಪವನ್ನು ನಿರಾಕರಿಸಿದ ಪಂಡಾರಕ್ ಪೊಲೀಸ್ ಠಾಣೆಯ ಉಸ್ತುವಾರಿ ಪೊಲೀಸ್ ಅಧಿಕಾರಿ ವಿಶ್ವಕರ್ಮ, ವಿನೋದ್ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿ ಎಂದು ನಾವು ಕುಟುಂಬದವರಿಗೆ ಹೇಳಿದ್ದೆವು ಎಂದಿದ್ದಾರೆ. ಆದಾಗ್ಯೂ, ಈ ಘಟನೆ ಬಗ್ಗೆ ನಾವು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವುದಾಗಿ ಪಟ್ನಾ ನಗರ ಎಸ್ಪಿ ಅಮರ್ಕೇಶ್ ನ್ಯೂಸ್ 18 ಸುದ್ದಿವಾಹಿನಿಗೆ ತಿಳಿಸಿದ್ದಾರೆ.</p></p>