ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಆರ್.ಜಯರಾಂ, ಮಹಿಳಾ ಘಟಕದ ಅಧ್ಯಕ್ಷೆ ನಂದಿನಿ ಜಯರಾಂ, ರೈತ ಸಂಘದ ಜಿಲ್ಲಾ ಘಟಕ ಮಾಜಿ ಅಧ್ಯಕ್ಷ ಮುದುಗೆರೆ ರಾಜೇಗೌಡ, ರೈತ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಮರುವನಹಳ್ಳಿ ಶಂಕರ್, ರೈತ ಮುಖಂಡರಾದ ನಾರಾಯಣಸ್ವಾಮಿ, ಮುದ್ದುಕುಮಾರ್, ನಗರೂರು ಕುಮಾರ್, ಕರೋಠಿ ತಮ್ಮಯ್ಯ, ಬೂಕನಕೆರೆ ನಾಗರಾಜು, ಚೌಡೇನಹಳ್ಳಿ ಪುಟ್ಟೇಗೌಡ, ನೀತಿಮಂಗಲ ಮಹೇಶ್, ಲಕ್ಷ್ಮೀಪುರ ಜಗದೀಶ್ ಇದ್ದರು.