ಜೆಡಿಎಸ್ ಕಾರ್ಯಾಧ್ಯಕ್ಷ ಎನ್.ಶಿವಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಿ. ಸ್ವಾಮಿಗೌಡ ಮಾತನಾಡಿದರು. ರವಿಕುಮಾರ್, ನಿಂಗೇಗೌಡ, ಲೋಕೇಶ್, ಚಂದ್ರಶೇಖರ್,ಕೆ.ಶೆಟ್ಟಹಳ್ಳಿ ಸುರೇಶ್, ಮರಳಾಗಾಲ ಪ್ರಭಾಕರ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಎ.ಆರ್. ಶಿವಶಂಕರ್, ನಿಜಲಿಂಗು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.