‘ಸುರಪುರ ಮತಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸುವಲ್ಲಿ ಆಡಳಿತ ವಿಫಲವಾಗಿದೆ. ರಸ್ತೆಗಳು ಹದೆಗೆಟ್ಟಿವೆ. ಈ ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿ ಯಲ್ಲಿ ಕೈಗೊಂಡಿದ್ದ ಕಾಮಗಾರಿಗಳನ್ನು ಜನತೆ ಇಂದಿಗೂ ಸ್ಮರಿಸುತ್ತಿದ್ದಾರೆ. ಸುರಪುರ ಮತಕ್ಷೇತ್ರದಲ್ಲಿ ಜೆಡಿಎಸ್ ಪರ ಗಾಳಿ ಬೀಸುತ್ತಿದೆ. ವರಿಷ್ಠರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘ ಟಿಸಲಾಗುವುದು’ ಎಂದು ಹೇಳಿದರು. ಜೆಡಿಎಸ್ ಹಿರಿಯ ಮುಖಂಡ ಶಿವಪ್ಪ ಸದಬ, ತಿರುಪತಿ ಮಾಸ್ತರ, ಭೀಮನಗೌಡ ಪಾಟೀಲ ಹೆಬ್ಬಾಳ, ಶಿವುಕುಮಾರ ದೇಸಾಯಿ, ಮಹೇಶ ದೇವರಮನಿ ಇದ್ದರು.