‘ನಾಲ್ವರೂ ಬಿ ಟೆಕ್(ಮೆಕ್ಯಾನಿಕಲ್ ಎಂಜಿನಿಯರಿಂಗ್)ಪದವಿಯ 3ನೇ ವರ್ಷದ ವಿದ್ಯಾರ್ಥಿಗಳಾಗಿದ್ದು, ಎಲೂರಿನಲ್ಲಿರುವ ರಾಮಚಂದ್ರ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶನಿವಾರ ಸಂಜೆ ಕಾಲೇಜು ಮುಗಿಸಿ ಭೋಗಪುರಂ ಕೊಳದ ಬಳಿ ತೆರಳಿದ್ದರು. ಈಜುವ ವೇಳೆ ಮುಳುಗಿ ಸಾವಿಗೀಡಾಗಿರಬಹುದು’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.