ಹುಬ್ಬಳ್ಳಿ: ವಿಜಯಪುರದ ದಲಿತ ಬಾಲಕಿ ಮೇಲಿನ ಅತ್ಯಾಚಾರ ಮತ್ತು ಕೊಲೆ, ಸಂವಿಧಾನ ಬದಲಾಯಿಸುವುದಾಗಿ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ಹೇಳಿಕೆ ಹಾಗೂ ಮಹಾರಾಷ್ಟ್ರದ ಕೋರೆಗಾಂವ್ನಲ್ಲಿ ನಡೆದ ಹಿಂಸಾಚಾರ ಖಂಡಿಸಿ ಹುಬ್ಬಳ್ಳಿ–ಧಾರವಾಡದ ದಲಿತ ಸಂಘ ಸಂಸ್ಥೆಗಳ ಮಹಾಮಂಡಳವು ಸೋಮವಾರ (ಜ.8) ಅವಳಿ ನಗರ ಬಂದ್ಗೆ ಕರೆ ನೀಡಿದೆ.