ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರಿನ ನಾಟೇಕಲ್ ಮಸೀದಿ ಮೇಲೆ ಕಲ್ಲು ತೂರಾಟ

Last Updated 8 ಜನವರಿ 2018, 5:13 IST
ಅಕ್ಷರ ಗಾತ್ರ

ಮಂಗಳೂರು: ಇಲ್ಲಿನ ಉಳ್ಳಾಲ ಸಮೀಪದ ನಾಟೇಕಲ್‌ನಲ್ಲಿ ಸೋಮವಾರ ನಸುಕಿನಲ್ಲಿ ದುಷ್ಕರ್ಮಿಗಳು ‌ಮಸೀದಿಯೊಂದಕ್ಕೆ ಕಲ್ಲು ತೂರಿದ್ದಾರೆ.

ಘಟನೆಯಲ್ಲಿ ಮಸೀದಿಯ ಕಿಟಕಿ ಗಾಜುಗಳು ಒಡೆದು ಹೋಗಿವೆ. ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾಗಳನ್ನೂ ಕದ್ದೊಯ್ದಿದ್ದಾರೆ. ಆರೋಪಿಗಳಿಗೆ ಸಂಬಂಧಿಸಿದ ಒಂದು ಬೈಕ್‌ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT