ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೃತರ ಕುಟುಂಬದವರಿಗೆ ₹ 5 ಲಕ್ಷ ಪರಿಹಾರ ಘೊಷಣೆ

Last Updated 8 ಜನವರಿ 2018, 10:04 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕಲಾಸಿಪಾಳ್ಯ ಮಾರುಕಟ್ಟೆ ಪ್ರದೇಶದಲ್ಲಿರುವ ಕೈಲಾಸ್ ಬಾರ್ ಆ್ಯಂಡ್ ರೆಸ್ಟೊರಂಟ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ತಲಾ ₹ 5 ಲಕ್ಷ ಪರಿಹಾರ ಘೋಷಿಸಿದೆ.

ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಹಾರ ಘೋಷಿಸಿದ್ದಾರೆ.

ಬಾರ್ ಆ್ಯಂಡ್ ರೆಸ್ಟೊರಂಟ್‌ನಲ್ಲಿ ಸೋಮವಾರ ನಸುಕಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ  ಐವರು ಸಜೀವವಾಗಿ ದಹನವಾಗಿದ್ದರು. ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT