‘ಸುಳ್ಯದ ಏನೆಕಲ್ನ ಯತಿರಾಜ್ ಮತ್ತು ಬೀದಿಗುಡ್ಡೆಯ ನಿತಿನ್ ಬಂಧಿತರು. ಇವರು ತಡರಾತ್ರಿ ಬೈಕಿನಲ್ಲಿ ಬಂದು ನಾಟೆಕಲ್ ಜಂಕ್ಷನ್ನಲ್ಲಿರುವ ರಕ್ಷೀದಿ ಮಸೀದಿಯ ಎರಡು ಟ್ಯೂಬ್ ಲೈಟ್ ಮತ್ತು ಸಿಎಫ್ಎಲ್ ಬಲ್ಬ್ ಗಳನ್ನು ಪುಡಿ ಮಾಡಿದ್ದರು. ಬೇಕರಿಗಳು, ಅಂಗಡಿಗಳಲ್ಲಿ ಸಾಮಗ್ರಿಗಳಿಗೆ ಹಾನಿ ಮಾಡಿದ್ದರು. ಕೊಣಾಜೆ ಪೊಲೀಸರು ಬರುವಷ್ಟರಲ್ಲಿ ಪರಾರಿಯಾಗಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.