‘ಟೆಕಿ ಕುಮಾರ್ ಅಭಿಜಿತ್ ನಾಪತ್ತೆಯಾಗಿರುವುದು ಮತ್ತು ಈ ಕುರಿತಂತೆ ಅವರ ಕುಟುಂಬ ಅನುಭವಿಸುತ್ತಿರುವ ನೋವಿನ ಬಗ್ಗೆ ಅನುಕಂಪ ಇದೆ.
ಆದರೆ, ಭಾರತದಂತಹ ಜನಸಂಖ್ಯೆ ತುಂಬಿ ತುಳುಕುತ್ತಿರುವ ದೊಡ್ಡ ದೇಶದಲ್ಲಿ ಈ ರೀತಿಯ ಅಪರಾಧ ಪ್ರಕರಣಗಳನ್ನೆಲ್ಲಾ ಸಿಬಿಐನಿಂದಲೇ ತನಿಖೆ ನಡೆಸಬೇಕು ಎಂದು ಕೇಳುವುದು ಸಮಂಜಸವಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.