ಇಲ್ಲಿನ ಮಿನಿ ವಿಧಾನಸೌಧ ಎದುರು ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೆ ಧರಣಿ ನಡೆಸಿದರು. ಧರಣಿ ನಿರತರು ರಾಜ್ಯದ ಕಾಂಗ್ರೆಸ್ ಸರ್ಕಾರ, ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು. ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಸಂಜೆ ವೇಳೆಗೆ ಇಲ್ಲಿಗೆ ಬಂದು ಕೆಲಕಾಲ ಧರಣಿಯಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.