‘ಈಗಾಗಲೇ ಸತ್ತಿರುವ ಕೊಕ್ಕರೆಗಳು ಜಂತುಹುಳು ಕಾರಣದಿಂದ ಸತ್ತಿವೆ ಎಂದು ಪ್ರಯೋಗಾಲಯದ ವರದಿ ಆಧಾರದ ಮೇಲೆ ಅಧಿಕಾರಿಗಳು ಹೇಳುತ್ತಾರೆ. ಆದರೂ ಜನರಲ್ಲಿ ಹಕ್ಕಿ ಜ್ವರದ ಭೀತಿ ಹರಡಿದೆ. ಅಧಿಕಾರಿಗಳು ಇಲ್ಲೇ ವಾಸ್ತವ್ಯ ಮಾಡಿ, ಕೊಕ್ಕರೆಗಳ ಆರೋಗ್ಯ ಸ್ಥಿತಿ ಗಮನಿಸಬೇಕು. ಗ್ರಾಮದ ಜನರ ಆತಂಕ ನಿವಾರಣೆ ಮಾಡಬೇಕು. ಕೊಕ್ಕರೆಗಳ ಸಾವನ್ನು ತಡೆಗಟ್ಟಬೇಕು’ ಅವರು ಲಿಂಗೇಗೌಡ ಒತ್ತಾಯಿಸಿದರು.