ಜಿಲ್ಲಾ ಪಂಚಾಯ್ತಿ ಸದಸ್ಯ ಸುರೇಶ ಸ್ವಾಮಿರಾವ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ವಾಸಪ್ಪ ಗೌಡ, ಸದಸ್ಯೆ ಶೋಭಾ ಮಂಜುನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಪ್ಪ ಗೌಡ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಚಂದ್ರಪ್ಪ, ಸುಳಗೋಡು ಗ್ರಾಮ ಪಂಚಾಯ್ತಿ ಅಧ್ಯಕ್ಷ ಶ್ರೀಧರ, ಉಪಾಧ್ಯಕ್ಷೆ ಕಲಾವತಿ ಧರ್ಮರಾಜ್, ಯಡೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ವೀಣಾ ಹೆಗಡೆ ಹಾಗೂ ಸದಸ್ಯರು, ಹಿರಿಯ ವಕೀಲ ಪ್ರಭಾಕರ ಜೋಯ್ಸ್, ಸುವರ್ಣ ಮಹೋತ್ಸವ ಸಮಿತಿ ಉಪಾಧ್ಯಕ್ಷ ಮೂರ್ತಿ ಗೌಡ ಹಾಜರಿದ್ದರು.