ಈ ಕುರಿತು ಭ್ರಷ್ಟಾಚಾರ ನಿಗ್ರಹ ದಳ ಪ್ರಕಟಣೆ ಹೊರಡಿಸಿದ್ದು, ಪ್ರಕಣದಲ್ಲಿ 1998ರಿಂದ 2006ರ ಅವಧಿಯಲ್ಲಿ ಬೆಂಗಳೂರು–ದಕ್ಷಿಣ ತಾಲ್ಲೂಕಿನ ಭೂ–ಸಕ್ರಮೀಕರಣ ಸಮಿತಿ ಅಧ್ಯಕ್ಷರು, ಉತ್ತರಹಳ್ಳಿ ಕ್ಷೇತ್ರದ ಅಂದಿನ ಶಾಸಕ ಆರ್. ಅಶೋಕ್, ಇತರ ಸರ್ಕಾರಿ ನೌಕರರು ಮತ್ತು ಅಕ್ರಮ ಫಲಾನುಭವಿಗಳು ಆರೋಪಿಗಳಾಗಿರುತ್ತಾರೆ ಎಂದಿದೆ.