‘ಗಡಿನಾಡಿನಲ್ಲಿ ಕನ್ನಡ ಉಳಿಸಿ ಬೆಳೆಸುವ ಕಾರ್ಯ ನಿರಂತರವಾಗಿ ನಡೆಯಬೇಕು. ಕನ್ನಡ ಭವನ ನಿರ್ಮಾಣಕ್ಕೆ ಚುನಾಯಿತ ಪ್ರತಿನಿಧಿಗಳು ಆಸಕ್ತಿ ತೋರುತ್ತಿಲ್ಲ. ಜಿಲ್ಲಾ ಆಡಳಿತವು ಭವನಕ್ಕೆ ವಿವಾದಾತ್ಮಕ ಜಾಗ ಕೊಟ್ಟಿರುವ ಕಾರಣ ಕಾನೂನು ತೊಡಕು ಉಂಟಾಗಿದೆ. ಕನಿಷ್ಠ ಕಾನೂನು ತೊಡಕು ಸಹ ನಿವಾರಿಸುತ್ತಿಲ್ಲ’ ಎಂದು ತಿಳಿಸಿದರು.