ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಭದ್ರಾಪುರ ಗೇಟ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

Last Updated 9 ಜನವರಿ 2018, 7:14 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯ ಮಾಗಡಿ ತಾಲ್ಲೂಕಿನ ಭದ್ರಾಪುರ ಗೇಟ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ.

ಮಾಗಡಿ ಮಂಡಿಯ ತರಕಾರಿ ವ್ಯಾಪಾರಿ ಚಿಕ್ಕಹನುಮಯ್ಯ (35) ಮೃತ ವ್ಯಕ್ತಿ. ಮಾವಿನ ತೋಪಿನಲ್ಲಿ ಶವ ಪತ್ತೆಯಾಗಿದ್ದು, ತಲೆ ಮೇಲೆ ಗಾಯದ ಗುರುತುಗಳಿವೆ.

ಇವರು ಮಾಗಡಿಯ ಮಹಿಳೆಯೊಬ್ಬರ ಜತೆ ಅಕ್ರಮ ಸಂಬಂಧ ಹೊಂದಿದ್ದು, ಸೋಮವಾರ ರಾತ್ರಿ ಆಕೆಯ ಜತೆ ತೆರಳಿದ್ದರು ಎನ್ನಲಾಗಿದೆ. ಆಕೆಯೇ ಕೊಲೆ ಮಾಡಿಸಿರಬಹುದು ಎಂದು‌ ಮೃತರ ಕುಟುಂಬದವರು ಶಂಕೆ ವ್ಯಕ್ತಪಡಿಸಿದ್ದಾರೆ. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT