‘ಅನ್ಯ ದೇಶಗಳ ಅಗತ್ಯತೆಗಳಿಗೆ ಅನುಗುಣವಾಗಿ ನೆರವು ನೀಡುತ್ತಿದ್ದೇವೆಯೇ ಹೊರತು ಕೇವಲ ಕೊಡುಕೊಳ್ಳುವಿಕೆ ಕಾರಣಕ್ಕಾಗಿ ಅಲ್ಲ. ಪ್ರಪಂಚ ಸೈದ್ಧಾಂತಿಕ ನೆಲೆಯಲ್ಲಿ ವಿಭಜನೆಗೊಂಡಾಗ, ಭಾರತ ಎಲ್ಲರ ಅಭಿವೃದ್ಧಿಗಾಗಿ ಶ್ರಮಿಸುತ್ತಿತ್ತು. ಅಭಿವೃದ್ಧಿಯಲ್ಲಿ ಎಲ್ಲರನ್ನು ಪರಿಗಣನೆಗೆ ತೆಗೆದುಕೊಳ್ಳುವ ನಮ್ಮ ದೇಶದ ಸಂದೇಶಗಳನ್ನು ಜಗತ್ತಿಗೆ ಪರಿಚಯಿಸಬೇಕಿದೆ’ ಎಂದರು.