ಕೇಂದ್ರ ಸರ್ಕಾರ ನನ್ನನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ ಜಿಗ್ನೇಶ್ ಪುಣೆಯಲ್ಲಿ ನಡೆದ ಸಂಘರ್ಷಕ್ಕೆ ನನ್ನ ಮೇಲೆ ಪ್ರಕರಣ ದಾಖಲಿಸಿದ್ದು ಇದೇ ಕಾರಣದಿಂದಾಗಿದೆ. ಭ್ರಷ್ಟಾಚಾರ, ಬಡತನ, ನಿರುದ್ಯೋಗ ಮೊದಲಾದ ಪ್ರಧಾನ ಸಮಸ್ಯೆಗಳನ್ನು ನಿರ್ಲಕ್ಷಿಸಿ ಕೇಂದ್ರ ಸರ್ಕಾರ ಲವ್ ಜಿಹಾದ್ , ಹಸು ಮತ್ತು ಘರ್ ವಾಪಸಿ ಬಗ್ಗೆ ಚರ್ಚಿಸುತ್ತಿದೆ ಎಂದು ಹೇಳಿದ್ದಾರೆ.