ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಷಾಂತರ ಕೃತಿಗಳಿಗೆ ಸೀಮಿತ!

Last Updated 9 ಜನವರಿ 2018, 19:30 IST
ಅಕ್ಷರ ಗಾತ್ರ

‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡ 2017ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಸಂಬಂಧಿಸಿದ ವರದಿ ಹಾಗೂ ಇದರ ಸಂಬಂಧ ‘ವಾಚಕರ ವಾಣಿ’ಯಲ್ಲಿ ಪ್ರಕಟವಾಗಿರುವ ಪತ್ರಕ್ಕೆ (ಜ.9) ಒಂದು ಸ್ಪಷ್ಟೀಕರಣ: ಭಾಷಾಂತರ ವಿಭಾಗದ ತೀರ್ಪುಗಾರರಾಗಿ ನಾವು ಮೂವರು, ಡಾ. ಕೆ.ಆರ್. ಸಂಧ್ಯಾರೆಡ್ಡಿ, ಜ.ನಾ.ತೇಜಶ್ರೀ ಹಾಗೂ ಪ್ರೊ. ತೇಜಸ್ವಿ ಕಟ್ಟೀಮನಿ ನಿಯೋಜಿತವಾಗಿದ್ದೆವು. ನಮ್ಮ ಆಯ್ಕೆಯು ಭಾಷಾಂತರ ಕೃತಿಗಳಿಗೆ ಮಾತ್ರ ಸೀಮಿತವಾಗಿತ್ತು. ಸೃಜನಶೀಲ ವಿಭಾಗದ ಆಯ್ಕೆ ಸಮಿತಿ ಬೇರೆಯೇ ಇದೆ ಎಂದು ಈ ಮೂಲಕ ಸ್ಪಷ್ಟೀಕರಿಸುತ್ತಿದ್ದೇವೆ.

ಡಾ.ಕೆ.ಆರ್. ಸಂಧ್ಯಾರೆಡ್ಡಿ, ಜ.ನಾ.ತೇಜಶ್ರೀ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT