ಬಹುಜನ ಸಮಾಜ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎನ್.ಮಹೇಶ್, ಪ್ರೊ.ಬಿ.ಕೃಷ್ಣಪ್ಪ ಪ್ರತಿಷ್ಠಾನದ ಅಧ್ಯಕ್ಷ ಕೆ.ದೊರೈರಾಜ್, ಅಖಿಲ ಭಾರತ ಛಲ
ವಾದಿ ಮಹಾಸಭಾ ಅಧ್ಯಕ್ಷ ಕುಮಾರ್, ವಿಶ್ರಾಂತ ಪ್ರಾಧ್ಯಾಪಕ ವಿ.ಕೆ.ನಟರಾಜ್ ಸೇರಿದಂತೆ ಹಲವು ಮುಖಂಡರು, ವಕೀಲರು, ಉಪನ್ಯಾಸಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.