<p><strong>ಕಲಬುರ್ಗಿ: </strong>ನಗರ ಹೊರವಲಯದ ಕೆಸರಟಗಿ ಗಾರ್ಡನ್ ಸಮೀಪ ಪೊಲೀಸರು ರೌಡಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.</p>.<p>ಕಡಬೂರು ಮಲ್ಯಾ ಅಲಿಯಾಸ್ ಮಲ್ಲಿಕಾರ್ಜುನ ಗುಂಡೇಟು ತಿಂದು ಗಾಯಗೊಂಡಿದ್ದು, ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ.</p>.<p>ಈತ ಎನ್ಕೌಂಟರ್ನಲ್ಲಿ ಈಚೆಗೆ ಬಲಿಯಾಗಿದ್ದ ಕರಿ ಚಿರತೆ ಅಲಿಯಾಸ್ ಮಲ್ಲಿಕಾರ್ಜುನ ಜತೆ ಸೇರಿ ಹಲವರು ದುಷ್ಕೃತ್ಯಗಳಲ್ಲಿ ಭಾಗಿಯಾಗಿದ್ದ.</p>.<p>ಲಕ್ಷ್ಮೀಕಾಂತ ಎಂಬುವರ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಕಡಬೂರು ಮಲ್ಯಾ ಅಲಿಯಾಸ್ ಮಲ್ಲಿಕಾರ್ಜುನ ಪ್ರಮುಖ ಆರೋಪಿಯಾಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ನಗರ ಹೊರವಲಯದ ಕೆಸರಟಗಿ ಗಾರ್ಡನ್ ಸಮೀಪ ಪೊಲೀಸರು ರೌಡಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.</p>.<p>ಕಡಬೂರು ಮಲ್ಯಾ ಅಲಿಯಾಸ್ ಮಲ್ಲಿಕಾರ್ಜುನ ಗುಂಡೇಟು ತಿಂದು ಗಾಯಗೊಂಡಿದ್ದು, ಘಟನೆಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ.</p>.<p>ಈತ ಎನ್ಕೌಂಟರ್ನಲ್ಲಿ ಈಚೆಗೆ ಬಲಿಯಾಗಿದ್ದ ಕರಿ ಚಿರತೆ ಅಲಿಯಾಸ್ ಮಲ್ಲಿಕಾರ್ಜುನ ಜತೆ ಸೇರಿ ಹಲವರು ದುಷ್ಕೃತ್ಯಗಳಲ್ಲಿ ಭಾಗಿಯಾಗಿದ್ದ.</p>.<p>ಲಕ್ಷ್ಮೀಕಾಂತ ಎಂಬುವರ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಕಡಬೂರು ಮಲ್ಯಾ ಅಲಿಯಾಸ್ ಮಲ್ಲಿಕಾರ್ಜುನ ಪ್ರಮುಖ ಆರೋಪಿಯಾಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>