ಪುರಸಭೆ ಅಧ್ಯಕ್ಷ ವೇಣು ಗೋಪಾಲ್, ಹಿರಿಯ ದಲಿತ ಸಂಘರ್ಷ ಸಮಿತಿ ಮುಖಂಡ ಹರಿಹರ ಆನಂದಸ್ವಾಮಿ, ದಲಿತ ಸಂಘರ್ಷ ಸಮಿತಿ ಸಂಚಾಲಕ ಅಣ್ಣಯ್ಯ, ಡೀಡ್ ಸಂಸ್ಥೆ ಮುಖ್ಯಸ್ಥ ಡಾ.ಶ್ರೀಕಾಂತ್, ತಾಲ್ಲೂಕು ಒಕ್ಕಲಿಗರ ಹಿತಾರಕ್ಷಣಾ ಸಮಿತಿ ಅಧ್ಯಕ್ಷ ರಾಜೇಗೌಡ, ಮುಖಂಡರಾದ ಡಾ.ಪ್ರಕಾಶ್ ಬಾಬುರಾವ್, ಅಣ್ಣಯ್ಯಶೆಟ್ಟಿ, ಎನ್.ಎಲ್.ಗಿರೀಶ್, ಗೋವೀಂದೇಗೌಡ, ಅಣ್ಣೇಗೌಡ, ಸೀತಾರಾಮ್, ಕೃಷ್ಣಮೂರ್ತಿ, ರಾಮಚಂದ್ರ, ಯಶವಂತ್ ಕುಮಾರ್, ಪಿ.ವೈ.ಮಲ್ಲೇಶ್, ಗ್ರಾಮಸ್ಥರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.