‘ರಾಜ್ಯದ ಎಲ್ಲ ಹಾಲು ಒಕ್ಕೂಟಗಳು ಹಾಲು ಉತ್ಪಾದಕರಿಗೆ ವೈಜ್ಞಾನಿಕ ಬೆಲೆ ನೀಡುತ್ತಿವೆ. ಆದರೆ ಮಂಡ್ಯ ಹಾಲು ಒಕ್ಕೂಟ ಪ್ರತಿ ಲೀಟರ್ ಹಾಲಿಗೆ ₹ 3.85 ಪೈಸೆ ದರ ಕಡಿತ ಮಾಡಿ ಅನ್ಯಾಯ ಮಾಡಿದೆ. ಈ ಲೋಪ ಸರಿಪಡಿಸಬೇಕು’ ಎಂದು ಕೂಡಲಕುಪ್ಪೆ ನಾಗೇಂದ್ರಸ್ವಾಮಿ ಒತ್ತಾಯಿಸಿದರು. ಬಿ.ಎಸ್. ರಮೇಶ್, ಪುರುಷೋತ್ತಮ, ಜಯರಾಮೇಗೌಡ ಇತರರು ಭಾಗವಹಿಸಿದ್ದರು.