ಮುಂದಿನ ದಿನಗಳಲ್ಲಿ ಹೊಗೆ ಮುಕ್ತ ಗ್ರಾಮ ನಿರ್ಮಿಸುವ ನಿಟ್ಟಿನಲ್ಲಿ ಎಲ್ಲ ಬಡ ವರ್ಗದವರಿಗೆ ಉಚಿತವಾಗಿ ಗ್ಯಾಸ್ ಒಲೆ ಹಾಗೂ ಸಿಲಿಂಡರ್ ಅನ್ನು ವಿತರಿಸಲಾಗುವುದು’ ಎಂದರು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಈಶ್ವರ ನಾಯ್ಕ, ಉಪಾಧ್ಯಕ್ಷೆ ರಾಧಾ ವೈದ್ಯ, ಜಿಲ್ಲಾ ಪಂಚಾಯ್ತಿ ಸದಸ್ಯೆ ಸಿಂಧೂ ಭಾಸ್ಕರ ನಾಯ್ಕ ಉಪಸ್ಥಿತರಿದ್ದರು.