ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಣಯ್ಯ ಮನೆಗೆ ಸಿದ್ದರಾಮಯ್ಯ ಭೇಟಿ

Last Updated 10 ಜನವರಿ 2018, 6:31 IST
ಅಕ್ಷರ ಗಾತ್ರ

ಮಡಿಕೇರಿ: ಜೆಡಿಎಸ್‌ ಹಿರಿಯ ಮುಖಂಡ ಎಂ.ಸಿ.ನಾಣಯ್ಯ ಅವರ ನಿವಾಸಕ್ಕೆ ಮಂಗಳವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿನೀಡಿ ಚರ್ಚಿಸಿದರು. ನಾಣಯ್ಯ ಅವರು ಜೆಡಿಎಸ್‌ ತೊರೆಯಲು ಮುಂದಾಗಿರುವ ಕಾರಣ ಈ ಭೇಟಿ ಕುತೂಹಲ ಮೂಡಿಸಿದೆ. 20 ನಿಮಿಷ ಮಾತುಕತೆ ನಡೆಸಿದರು.

‘ನಾಣಯ್ಯ ಅವರು ನನ್ನ ಆತ್ಮೀಯರು. ಅವರ ಆರೋಗ್ಯ ವಿಚಾರಿಸಲು ಭೇಟಿ ನೀಡಿದ್ದು, ರಾಜಕೀಯವಾಗಿ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ’ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ‘ರಾಜಕೀಯ ನಿಂತ ನೀರಲ್ಲ; ಅದು ಹರಿಯುತ್ತದೆ’ ಎಂದು ನಾಣಯ್ಯ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT