ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಬಳ್ಳಾರಿಯಿಂದ ಕೆ.ಸಿ.ಕೊಂಡಯ್ಯ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಮೈಸೂರು ಜಿ.ಪಂ.ನ ಮಾಜಿ ಅಧ್ಯಕ್ಷೆ ಪುಷ್ಪ, ಪ್ರಣಾಳಿಕೆ ಸದಸ್ಯ ನಂಜಯ್ಯಮಠ ಸಹ ಸಭೆಯಲ್ಲಿ ಹಾಜರಿದ್ದಾರೆ.