ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಯಲು ಶೌಚ ತಡೆಗಟ್ಟಿ

Last Updated 10 ಜನವರಿ 2018, 8:38 IST
ಅಕ್ಷರ ಗಾತ್ರ

‘ಕೊಳ್ಳೆಗಾಲದಿಂದ ತಿ.ನರಸೀಪುರಕ್ಕೆ ಹೋಗುವಾಗ ಮುಳ್ಳೂರು–ಕಲಿಯೂರು ಬಳಿ ಮುಖ್ಯರಸ್ತೆಯಲ್ಲೆ ತ್ಯಾಜ್ಯವನ್ನು ಎಸೆಯುವುದರಿಂದ ಹಾಗೂ ರಸ್ತೆ ಬದಿಯಲ್ಲೇ ಮಲವಿಸರ್ಜನೆ ಮಾಡುವುದರಿಂದ ಗಬ್ಬು ನಾರುತಿದ್ದು ಅಲ್ಲಿ ಸಂಚರಿಸುವುದು ಅಸಹನೀಯವಾಗಿದೆ.

ಅಲ್ಲದೇ, ರಸ್ತೆಬದಿಯಲ್ಲಿ ಗಿಡಗಂಟಿಗಳು ಬೆಳೆದಿರುವುದರಿಂದ ಹಾಗೂ ಕೊಳ್ಳೆಗಾಲದಿಂದ ಮುಳ್ಳೂರಿನ ಸರ್ಕಾರಿ ಪ್ರೌಢಶಾಲೆ ವರೆಗೂ ಸುಮಾರು 8 ಕಿ.ಮೀ ರಸ್ತೆ ಗುಂಡಿಗಳಿಂದ ಕೂಡಿದ್ದು ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ಆದ್ದರಿಂದ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನಹರಿಸಿ ಶೀಘ್ರವೇ ಅದನ್ನು ಸರಿಪಡಿಸಬೇಕು
ರಾಜರತ್ನಂ ಪಿಳ್ಳೆ, ಮುಳ್ಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT