<p><strong>ಧಾರವಾಡ: </strong>ಅಳ್ನಾವರ ಸಮೀಪದ ಕುಂಬಾರಕೊಪ್ಪ ಬಳಿಯ ಸಿಂಗನಕೊಪ್ಪ ಗ್ರಾಮದಲ್ಲಿ ಬುಧವಾರ ಅಗ್ನಿ ಆಕಸ್ಮಿಕ ಸಂಭವಿಸಿದ್ದು ಭತ್ತದ 2 ಬಣವೆಗಳು ಸಂಪೂರ್ಣ ಸುಟ್ಟು ಹೋಗಿವೆ. </p>.<p>ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿದ್ದ ಮನೆಗೂ ವ್ಯಾಪಿಸಿದ್ದರಿಂದ ಭಾಗಶಃ ಸುಟ್ಟಿದೆ.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಅನಾಹುತ ತಪ್ಪಿಸಿದ್ದಾರೆ.</p>.<p>ಬೆಂಕಿ ಕಾಣಿಸಿಕೊಂಡ ತಕ್ಷಣ ಗ್ರಾಮಸ್ಥರು ಕೊಡಗಳಲ್ಲಿ ನೀರು ತಂದು ಹಾಕಿ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಅಲ್ಲಿ ಒಟ್ಟು 5 ಬಣವೆಗಳು ಇದ್ದವು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಧಾರವಾಡ: </strong>ಅಳ್ನಾವರ ಸಮೀಪದ ಕುಂಬಾರಕೊಪ್ಪ ಬಳಿಯ ಸಿಂಗನಕೊಪ್ಪ ಗ್ರಾಮದಲ್ಲಿ ಬುಧವಾರ ಅಗ್ನಿ ಆಕಸ್ಮಿಕ ಸಂಭವಿಸಿದ್ದು ಭತ್ತದ 2 ಬಣವೆಗಳು ಸಂಪೂರ್ಣ ಸುಟ್ಟು ಹೋಗಿವೆ. </p>.<p>ಬೆಂಕಿಯ ಕೆನ್ನಾಲಿಗೆ ಪಕ್ಕದಲ್ಲಿದ್ದ ಮನೆಗೂ ವ್ಯಾಪಿಸಿದ್ದರಿಂದ ಭಾಗಶಃ ಸುಟ್ಟಿದೆ.</p>.<p>ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ ಅನಾಹುತ ತಪ್ಪಿಸಿದ್ದಾರೆ.</p>.<p>ಬೆಂಕಿ ಕಾಣಿಸಿಕೊಂಡ ತಕ್ಷಣ ಗ್ರಾಮಸ್ಥರು ಕೊಡಗಳಲ್ಲಿ ನೀರು ತಂದು ಹಾಕಿ ಬೆಂಕಿ ಆರಿಸಲು ಪ್ರಯತ್ನಿಸಿದ್ದಾರೆ. ಅಲ್ಲಿ ಒಟ್ಟು 5 ಬಣವೆಗಳು ಇದ್ದವು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>