ದೇವಗಡ ಖಜಾನೆಯಿಂದ ಅಕ್ರಮವಾಗಿ ಹಣ ಪಡೆದ ಪ್ರಕರಣದಲ್ಲಿ ತಮಗೆ ಮೂರೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ಜಾರ್ಖಂಡ್ ಹೈಕೋರ್ಟ್ನಲ್ಲಿ ಪ್ರಶ್ನಿಸಲು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಸಿದ್ಧತೆ ನಡೆಸುತ್ತಿರುವಾಗಲೇ, ಮತ್ತೊಂದು ಪ್ರಕರಣದ ತೀರ್ಪು ಹೊರ ಬೀಳುತ್ತಿದೆ.