ಜಮೀನು ವ್ಯಾಜ್ಯವಾದ್ದರಿಂದ ನ್ಯಾಯಾಲದಲ್ಲಿ ಮೊಕದ್ದಮೆ ಹೂಡಲು ಪೊಲೀಸರು ದೂರು ದಾಖಲಿಸಿ ಕೊಂಡಿರಲಿಲ್ಲ. ಬಳಿಕ ಆನಂದ್ ಅವರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದರು. ಇದೇ ವೇಳೆ ಆನಂದ್ ತಮ್ಮ ಆಸ್ತಿಗೆ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಬ್ರಹ್ಮಚಾರಿ ಹಾಗೂ ಗೋವಿಂದಚಾರಿ ಎಂಬುವರ ವಿರುದ್ಧ ಕೂಡ ಪ್ರಕರಣ ದಾಖಲಿಸಿದ್ದರು.