ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯ್ತಿ ಅಧ್ಯಕ್ಷ ಎಚ್.ಸಂತೋಷ್ ಮಾಡಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ಡಿ.ವಿ.ಶರಣಪ್ಪ ಅಧ್ಯಕ್ಷತೆ ವಹಿಸಿದ್ದರು. ಎಸ್.ಜೆ.ಎಂ.ವಿದ್ಯಾಪೀಠದ ಕಾರ್ಯನಿರ್ವಹಣಾ ನಿರ್ದೇಶಕ ಡಾ.ಈ.ಚಿತ್ರಶೇಖರ್, ಕಾರ್ಯನಿರ್ವಹಣಾ ಅಧಿಕಾರಿ ಎಂ.ಜೆ.ದೊರೆಸ್ವಾಮಿ, ತಾಲ್ಲೂಕು ಪಂಚಾಯ್ತಿ ಸದಸ್ಯ ಎನ್. ಕಲ್ಲೇಶ್, ಮುಖಂಡರಾದ ಬಿ.ಕೆ.ಸಕ್ಲೀನ್ ಪಾಷಾ, ಹಾಗೂ ಉಪನ್ಯಾಸಕ ವರ್ಗ, ಕಚೇರಿ ಸಿಬ್ಬಂದಿ ಇದ್ದರು.