ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ರೇಣುಕುಮಾರ್, ಜಿಲ್ಲಾ ವಕ್ತಾರ ಎನ್.ಡಿ.ಪ್ರಸಾದ್, ಬೇಲೂರು ತಾಲ್ಲೂಕು ಘಟಕದ ಅಧ್ಯಕ್ಷ ಕೊರಟಗೆರೆ ಪ್ರಕಾಶ್, ಕಟ್ಟಾಯ ಶಿವಕುಮಾರ್, ಎಂ.ಸಿ.ನಟರಾಜ್, ಮಾಡಾಳು ಗ್ರಾಮ ಪಂಚಾಯತಿ ಸದಸ್ಯ ರಮೇಶ್, ತಾಲ್ಲೂಕು ಪಂಚಾಯಿತಿ ಮಾಜಿ
ಸದಸ್ಯ ಲೋಕೇಶ್, ಕೆ.ವಿ.ಎನ್. ಶಿವು, ಶಕ್ತಿ ಕೇಂದ್ರದ ಅಧ್ಯಕ್ಷ ಗಂಗಾಧರ್, ನಗರ ಘಟಕದ ಅಧ್ಯಕ್ಷ ಮನೋಜ್ ಕುಮಾರ್ ಉಪಸ್ಥಿತರಿದ್ದರು.