ಈ ಸಂದರ್ಭದಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಡಾ.ಎಸ್.ದಿವಾಕರ್, ರೋಟರಿ ಸಂಸ್ಥೆ ಅಧ್ಯಕ್ಷ ಎ.ಸಿ.ರಮೇಶ್, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ಎಚ್.ಆರ್.ಸುಧಾಮ ಜ್ಞಾನ ಸಿಂಧು ಸಂಸ್ಥೆ ಅಧ್ಯಕ್ಷ ಡಿ.ಎಸ್.ವಿಜಯ್ಕುಮಾರ್, ರಾಷ್ಟ್ರಯುವಪ್ರಶಸ್ತಿ ಪುರಸ್ಕೃತರಾದ ಬಿ.ಎಸ್.ಅನುಪಮಾ ಹಾಜರಿದ್ದರು.