ಈ ಸಮಿತಿಯಲ್ಲಿ ಕರ್ತವ್ಯದಲ್ಲಿರುವ ಐಪಿಎಸ್ ಅಧಿಕಾರಿ ಅಭಿಷೇಕ್ ದುಲಾರ್ ಮತ್ತು ಐಜಿ ಶ್ರೇಣಿಯ ನಿವೃತ್ತ ಪೊಲೀಸ್ ಅಧಿಕಾರಿ ರಾಜದೀಪ್ ಸಿಂಗ್ ಇದ್ದಾರೆ. ಈ ಸಮಿತಿಯು ಒಟ್ಟು 186 ಪ್ರಕರಣಗಳ ಮರು ತನಿಖೆಯನ್ನು ನಡೆಸಲಿದೆ. ತನಿಖೆಯ ವರದಿಯನ್ನು ಎರಡು ತಿಂಗಳ ಒಳಗೆ ನೀಡುವಂತೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಆದೇಶಿಸಿದ್ದಾರೆ. ಇದರ ವಿಚಾರಣೆಯನ್ನು ಕೋರ್ಟ್ ಮಾರ್ಚ್ 19ರಿಂದ ನಡೆಸಲಿದೆ.