ಮುಂಬೈ: ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಇರುವ ನೌಕಾಪಡೆಯ ಸಿಬ್ಬಂದಿಯೂ ದಕ್ಷಿಣ ಮುಂಬೈನಲ್ಲಿ ನೆಲೆಸಲು ಬಯಸುತ್ತಿದ್ದಾರೆ ಎಂದು ಆಶ್ಚರ್ಯ ವ್ಯಕ್ತಡಿಸಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ದಕ್ಷಿಣ ಮುಂಬೈನಲ್ಲಿ ನೌಕಾಪಡೆಯ ವಸತಿಗೃಹ ನಿರ್ಮಾಣಕ್ಕೆ ಒಂದು ಇಂಚೂ ಭೂಮಿಯನ್ನು ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ.