ಭಾರತ - ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಆರ್ಎಸ್ಎಸ್ ಸ್ವಯಂ ಸೇವಕರು ದೇಶದ ಆಂತರಿಕ ಸುರಕ್ಷತೆಯ ವಿಷಯದಲ್ಲಿ ಮಾತೃಭೂಮಿಗಾಗಿ ಸಾಕಷ್ಟು ಸೇವೆ ಸಲ್ಲಿಸಿದ್ದಾರೆ. ಇಂತಹ ಸಂಘಟನೆಯನ್ನು ಉಗ್ರ ಸಂಘಟನೆ ಎನ್ನುವುದು, ಇದನ್ನು ನಿಷೇಧಿಸಬೇಕು ಎಂಬುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಪ್ರಹ್ಲಾದ ದಾಮೋದರ ದಾಸ ಮೋದಿ ಪ್ರತಿಕ್ರಿಯಿಸಿದರು.