‘ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುತ್ತೇನೆ. ಯಾವುದೇ ಷರತ್ತು ವಿಧಿಸಿಲ್ಲ. ಅಂದು ಪತ್ರಿಕಾಗೋಷ್ಠಿ ನಡೆಸಿ ಪಕ್ಷವೊಂದರ ಬಂಡವಾಳ ಬಯಲು ಮಾಡುತ್ತೇನೆ. ಕೆಲವರ ಮುಖವಾಡ ಕಳಚುತ್ತೇನೆ’ ಎಂದು ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.