ಕೇಂದ್ರ ಜೈವಿಕ ತಂತ್ರಜ್ಞಾನ ಇಲಾಖೆಯ ನಿವೃತ್ತ ಕಾರ್ಯದರ್ಶಿ ಡಾ.ಮಂಜು ಶರ್ಮಾ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ರಾಜ್ಯಪಾಲ ವಜುಭಾಯ್ ವಾಲಾ ಪದವಿ ಪ್ರದಾನ ಮಾಡಲಿದ್ದಾರೆ. ವಿ.ವಿ ಸಹ ಕುಲಾಧಿಪತಿ ಕೃಷಿ ಸಚಿವ ಕೃಷ್ಣ ಬೈರೇಗೌಡ ಭಾಗವಹಿಸಲಿದ್ದಾರೆ ಎಂದು ವಿ.ವಿ ವಿಸ್ತರಣಾ ನಿರ್ದೇಶಕ ಎಂ.ಎಸ್.ನಟರಾಜು ತಿಳಿಸಿದ್ದಾರೆ.