ಕರ್ನಾಟಕ ರಾಜ್ಯ ರೈತ ಸಂಘದ ತಾಲ್ಲೂಕು ಘಟಕ ಅಧ್ಯಕ್ಷ ಮುತ್ತೆಪ್ಪ ಬಾಗನ್ನವರ, ಕಾರ್ಯಾಧ್ಯಕ್ಷ ಮಂಜುನಾಥ ಪೂಜೇರಿ, ಮುಖಂಡರಾದ ಗೋಪಾಲ ಕುಕನೂರ, ಸತ್ತೆಪ್ಪ ಮಲ್ಲಾಪೂರೆ, ಮುತ್ತೆಪ್ಪ ಕುರಬರ, ಪ್ರಕಾಶ ಹಾಲನ್ನವರ, ಯಲ್ಲಪ್ಪ ತಿಗಡಿ, ಸಿದ್ರಾಮ ಪೂಜೇರಿ, ಬಸವರಾಜ ನಾಯಕ, ಪ್ರದೀಪ ಪೂಜೇರಿ, ರಾಮಣ್ಣ ಡಬಾಜ, ಕುಮರ ತಿಗಡಿ, ಮಲ್ಲಿಕಾರ್ಜುನ ಬಾಗನ್ನವರ ಸೇರಿದಂತೆ ಪ್ರತಿಭಟನೆಯಲ್ಲಿ ಅನೇಕರು ಪಾಲ್ಗೊಂಡಿದ್ದರು.